Advertisement
MIRROR FOCUS

ವಿಶ್ವ ಚೆಸ್ ಚಾಂಪಿಯನ್‌ | ಡಿ. ಗುಕೇಶ್  ಸಾಧನೆಗೆ ಕ್ರೀಡಾ ಸಚಿವ  ಮನ್ಸುಖ್  ಮಾಂಡವಿಯಾ  ಅಭಿನಂದನೆ

Share

ಸಿಂಗಾಪುರದಲ್ಲಿ ನಡೆದ  ವಿಶ್ವ ಚೆಸ್  ಚಾಂಪಿಯನ್ ಶಿಪ್ ಗೆದ್ದು  ಐತಿಹಾಸಿಕ  ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್  ಡಿ. ಗುಕೇಶ್  ಸಾಧನೆಗೆ ಕ್ರೀಡಾ ಸಚಿವ  ಮನ್ಸುಖ್  ಮಾಂಡವಿಯಾ  ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್  ಚದುರಂಗದ ಆಟದಲ್ಲಿ ಜಾಗತಿಕವಾಗಿ  ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು  ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು  ಕರೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

7 minutes ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

9 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

13 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

14 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

24 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

1 day ago