ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಐತಿಹಾಸಿಕ ಸಾಧನೆ ಮಾಡಿರುವ ಭಾರತೀಯ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಸಾಧನೆಗೆ ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅಭಿನಂದನೆ ಸಲ್ಲಿಸಿದ್ದಾರೆ. ಡಿ.ಗುಕೇಶ್ ಚದುರಂಗದ ಆಟದಲ್ಲಿ ಜಾಗತಿಕವಾಗಿ ವಿಶ್ವ ಶ್ರೇಷ್ಠ ಸಾಧನೆ ಮಾಡಿದ್ದು, ದೇಶಕ್ಕೆ ಕೀರ್ತಿ ತಂದಿದ್ದಾರೆ. ಅವರಿಂದ ಪ್ರೇರಣೆ ಪಡದು ಯುವ ಕ್ರೀಡಾಪಟುಗಳು ಮುನ್ನಡೆಯಬೇಕು. ತಮ್ಮ ಅಗಾಧ ಪರಿಶ್ರಮದಿಂದ ಸಾಧನೆಯ ಮೈಲಿಗಲ್ಲು ಸ್ಥಾಪಿಸಬೇಕೆಂದು ಕರೆ ನೀಡಿದ್ದಾರೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…