ವಿಶ್ವಪರಿಸರ ದಿನ | ಒಂದೇ ಭೂಮಿ ಧ್ಯೇಯವಾಕ್ಯದೊಂದಿಗೆ ಪರಿಸರ ದಿನ |

June 5, 2022
11:04 AM

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.

ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ. 

ಪ್ರತೀ ವರ್ಷ ಜೂನ್ 5  ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ  ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್‌ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ. 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror