ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.
ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ.
ಪ್ರತೀ ವರ್ಷ ಜೂನ್ 5 ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ.
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…
ವಿದ್ಯುತ್ ಸರಬರಾಜು ಕಂಪನಿಗಳಿಗೆ ಗ್ರಾಮ ಪಂಚಾಯಿತಿಗಳು ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಪಾವತಿಸಬೇಕಾಗಿದ್ದ …
ಕಳೆದ ಕೆಲವು ದಿನಗಳಿಂದ ಅಡಿಕೆ ಮಾರುಕಟ್ಟೆಯ ಬಗ್ಗೆ ಮಾರುಕಟ್ಟೆ ತಜ್ಞ ಡಾ.ವಿಘ್ನೇಶ್ವರ ಭಟ್…
ಕೃಷಿಯಲ್ಲಿ ದೇಸಿ ತಳಿಗಳ ಸಂರಕ್ಷಣೆಗೆ ಕೃಷಿ ಇಲಾಖೆ ಕಾರ್ಯಕ್ರಮ ರೂಪಿಸಿದ್ದು, 2025-26ನೇ ಸಾಲಿಗೆ…