Advertisement
MIRROR FOCUS

ವಿಶ್ವಪರಿಸರ ದಿನ | ಒಂದೇ ಭೂಮಿ ಧ್ಯೇಯವಾಕ್ಯದೊಂದಿಗೆ ಪರಿಸರ ದಿನ |

Share

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.

Advertisement
Advertisement
Advertisement
Advertisement
Advertisement

ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ. 

Advertisement

ಪ್ರತೀ ವರ್ಷ ಜೂನ್ 5  ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ  ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್‌ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ. 

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

6 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

8 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

2 days ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

2 days ago