ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.
ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ.
ಪ್ರತೀ ವರ್ಷ ಜೂನ್ 5 ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…