ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.
ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ.
ಪ್ರತೀ ವರ್ಷ ಜೂನ್ 5 ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…