Advertisement
MIRROR FOCUS

ವಿಶ್ವಪರಿಸರ ದಿನ | ಒಂದೇ ಭೂಮಿ ಧ್ಯೇಯವಾಕ್ಯದೊಂದಿಗೆ ಪರಿಸರ ದಿನ |

Share

ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪ್ರತೀ ವರ್ಷ ಜೂ.5 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. ಪ್ರತೀ ವರ್ಷವೂ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಆಚರಿಸಲಾಗುತ್ತದೆ.

ಪ್ರತೀ ವರ್ಷದ ಹಾಗೆಯೇ ಈ ವರ್ಷ ವಿಶ್ವಪರಿಸರ ದಿನ. ಹೊಸದೇನಿಲ್ಲ, ಎಲ್ಲೆಡೆಯೂ ಗಿಡಗಳ ನೆಡುವುದು, ರಕ್ಷಣೆ, ಹಸಿರು ಮಾತುಗಳು. ಅದರಾಚೆಗೆ ಹೊಸದೇನೂ ಇಲ್ಲ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂದು ಧ್ಯೇಯದೊಂದಿಗೆ ಪರಿಸರ ದಿನ ಆಚರಿಸಲಾಗುತ್ತಿದೆ. ಪ್ರತಿಯೊಬ್ಬನೂ ಮಾತಿಗಿಂತಲೂ ಕೃತಿಯಲ್ಲೇ ಹೆಚ್ಚು ಪರಿಸರ ದಿನವನ್ನು ಆಚರಿಸಿದರೆ ಇರುವ ಭೂಮಿ ಶ್ರೇಷ್ಟವಾದೀತು. ಮಾಲಿನ್ಯ ರಹಿತ ಪರಿಸರ, ಸ್ವಚ್ಛವಾದ ಪರಿಸರ, ಹಸಿರು ಪರಿಸರ ಕೂಡಿರಲಿ. 

ಪ್ರತೀ ವರ್ಷ ಜೂನ್ 5  ವಿಶ್ವ ಪರಿಸರ ದಿನಾಚರಣೆಯೆಂದು ಆಚರಿಸಲಾಗುತ್ತದೆ. ಮತ್ತು ವಿಶ್ವ ಪರಿಸರ ದಿನದ ಆಚರಣೆಯನ್ನು ವನಮಹೋತ್ಸವ ಎಂದೂ ಕರೆಯುತ್ತಾರೆ. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಪ್ರಪಂಚದಾದ್ಯಂತ ಗಿಡ ನೆಡುವ ಸಂಭ್ರಮವನ್ನು ಆಚರಿಸಲಾಗುತ್ತಿದೆ. ಪ್ರತಿಯೊಬ್ಬರಲ್ಲೂ  ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮ (UNEP) ವಿಶ್ವ ಪರಿಸರ ದಿನದ ಆಚರಣೆಯನ್ನು ಮುನ್ನಡೆಸುತ್ತದೆ. ಈ ವರ್ಷದ ವಿಶ್ವ ಪರಿಸರ ದಿನದ ಧ್ಯೇಯವನ್ನೂ ಯುಎನ್‌ಇಪಿ ನೀಡುತ್ತದೆ. ಈ ಬಾರಿ “ಒಂದೇ ಭೂಮಿ”, “ಪ್ರಕೃತಿಯೊಂದಿಗೆ ಸುಸ್ಥಿರವಾಗಿ ಸಾಮರಸ್ಯದಿಂದ ಬದುಕುವುದು”. ಎಂಬ ಧ್ಯೇಯವನ್ನು ಇರಿಸಿದೆ. 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

15 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

15 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

2 days ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago