ಸುದ್ದಿಗಳು

ವಿಶ್ವ ಪರಿಸರ ದಿನ | #BeatPlasticPollution | ಕಾಪಾಡಬೇಕಿದೆ ಭೂಮಿ, ಪರಿಸರ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭೂಮಿ ನಮ್ಮೆಲ್ಲರ ಮನೆ. ಇದನ್ನು ಮುಂದಿನ ಪೀಳಿಗೆಗೆ  ಉಳಿಸುವುದು ನಮ್ಮ ಕರ್ತವ್ಯ. ದಿನದಿಂದ ದಿನಕ್ಕೆ ಹಸಿರಾದ ಭೂಮಿ ಕಡಿಮೆಯಾಗುತ್ತಿದೆ. ಹಾಗಾಗಿ ಎಚ್ಚರಿಕೆಯಿಂದ ಪರಿಸರವನ್ನು ಕಾಪಾಡಿಕೊಳ್ಳಬೇಕಾಗಿದೆ. 50 ವರ್ಷಗಳ ಹಿಂದಿನ ಉದ್ದೇಶ ಇಂದಿಗೂ ಹಾಗೆಯೇ ಇದೆ. ಹಾಗಾಗಬಾರದು, ಪ್ರತಿ ವರ್ಷ ಪರಿಸರ ನಾಶವಾಗದೇ ಹಿಂದೆ ಅಳಿದು ಹೋದ ಅರ್ಧದಷ್ಟು ಹಸಿರನ್ನಾದರೂ ಬೆಳೆಸಬೇಕು. ಹಾಗಾದಲ್ಲಿ ಮಾತ್ರ ನಮ್ಮ ಪರಿಸರವನ್ನು ಉಳಿಸಿಕೊಳ್ಳಲು ಸಾಧ್ಯ. ಜೊತೆಗೆ ಜಾಗತಿಕ ತಾಪಮಾನ ಏರಿಕೆಯು ಒಂದು ದೊಡ್ಡ ಸವಾಲಾಗಿದ್ದು ಆರೋಗ್ಯಕರ ಜೀವನ ನಡೆಸಲು ಮತ್ತು ಪ್ರಕೃತಿಯ ರಕ್ಷಣೆ ಮಾಡಲು ಹರಸಾಹಸ ಪಡಬೇಕಾಗಿದೆ. ಇವೆಲ್ಲ ಕಾರಣದಿಂದ ಜನರನ್ನು ಜಾಗೃತಗೊಳಿಸಲು ವರ್ಷದ ಒಂದು ದಿನ ಪರಿಸರ ದಿನವನ್ನಾಗಿ ಆಚರಿಸಲಾಗುತ್ತದೆ.

Advertisement

ಈ ದಿನದ ಮುಖ್ಯ ಉದ್ದೇಶ: ವಿಶ್ವ ಪರಿಸರ ದಿನವನ್ನು ಆಚರಿಸುವುದರಿಂದ ನಮ್ಮ ಪ್ರಕೃತಿಗೆ ಹಲವಾರು ಉಪಯೋಗಗಳಿವೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿ ಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು. ಪರಿಸರವನ್ನು ನಾಶ ಮಾಡದಂತೆ ಜಾಗೃತಿ ಮೂಡಿಸುವುದು. ಪರಿಸರ ಪ್ರತಿಯೊಂದು ಜೀವಿಗೆ ಎಷ್ಟು ಮುಖ್ಯ ಎನ್ನುವುದರ ಬಗ್ಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಹಿಂದಿರುವ ಮುಖ್ಯ ಉದ್ದೇಶವಾಗಿದೆ.

ಭೂಮಿಯಲ್ಲಿ ವಾಸಿಸುತ್ತಿರುವ ನಾವು ಸಂಪನ್ಮೂಲದ ಬಳಕೆಯನ್ನು ಸರಿಯಾಗಿ ಮಾಡಿಕೊಳ್ಳುವುದರ ಜೊತೆಗೆ ಅದನ್ನು ಉಳಿಸಿ ಬೆಳಸಬೇಕು. ಇತ್ತೀಚಿನ ವರ್ಷಗಳಲ್ಲಿ ಪರಿಸರವು ಅತ್ಯಂತ ಕಲುಷಿತಗೊಂಡಿದೆ ಮತ್ತು ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ವಿಷಕಾರಿ ಅಂಶಗಳಿಂದ ತುಂಬಿದೆ. ನಮ್ಮ ಅನುಕೂಲತೆಗಳಿಗಾಗಿ ಪರಿಸರವನ್ನು ನಾವು ಹಾಳು ಮಾಡುತ್ತಿದ್ದೇವೆ. ಇದರಿಂದಾಗಿ ಮಣ್ಣು, ಗಾಳಿ, ನೀರು ಹೀಗೆ ಸಂಪೂರ್ಣ ಪರಿಸರ ನಾಶವಾಗುತ್ತಿದೆ. ಜೊತೆಗೆ ಹವಾಮಾನ ವೈಪರಿತ್ಯದಿಂದಾಗಿ ಆರೋಗ್ಯದ ಸಮಸ್ಯೆಗಳು ಸಹ ಗಣನೀಯವಾಗಿ ಹೆಚ್ಚಳವಾಗಿದೆ. ಇನ್ನಾದರೂ ಜಾಗೃತೆ ವಹಿಸಿ ನಮ್ಮ ಪರಿಸರವನ್ನು ಉಳಿಸಿಕೊಳ್ಳಬೇಕಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

4 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

11 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

21 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago