MIRROR FOCUS

ಪರಿಸರ ದಿನಕ್ಕೊಂದು ನಮನ | ಹಸಿರಾಗಲಿ ಪರಿಸರ…. ಹಸಿರಾಗಿರಲಿ ಮನಸು….

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಎರಡು ಸುಂದರವಾದ ದೃಶ್ಯ ಗಳ ಚಿತ್ರಣ.‌ ವ್ಯತ್ಯಾಸ ಇಷ್ಟೇ,  ಒಂದು ಹಳ್ಳಿಪ್ರದೇಶದ್ದು, ಇನ್ನೊಂದು  ನಗರ ಪ್ರದೇಶದ್ದು.  ನೋಡಲು ಎರಡು ಚೆಂದವೇ . ಆದರೆ ಮನಸಿಗೆ ಆಪ್ತವಾಗುವುದು  ಹಸಿರಿನ ಹಳ್ಳಿ ಚಿತ್ರವೇ.
ಪರಿಸರ ನಮಗೇನೆಲ್ಲಾ ಕೊಟ್ಟಿದೆ. ತನ್ನೊಳಗಿರುವುದನ್ನೇಲ್ಲಾ ಬಗೆಬಗೆದೇ ಕೊಟ್ಟಾಗಿದೆ. ಶುದ್ಧ ಗಾಳಿ, ನೀರು, ಫಲವತ್ತಾದ ಮಣ್ಣು ಎಲ್ಲವನ್ನೂ  ನಮಗೆ ಕೊಟ್ಟಿದೆ. ಇದರ ಮಡಿಲಲ್ಲಿ ನಮ್ಮನ್ನು ಮಕ್ಕಳಂತೆ ಸಲಹುತ್ತಿದೆ.  ಆದರೆ ನಾವು ಕೊಟ್ಟದ್ದಾದರೂ ಏನು?   ಬರೀ ನೋವನ್ನು.   ನಮ್ಮ ಸುಂದರ ಪರಿಸರ  ನಿರಂತರ ದಬ್ಬಾಳಿಕೆಗೆ  ನಲುಗಿ ಹೋಗಿದೆ.  ಯಾವ ರೀತಿ ರೀತಿ ಎಲ್ಲಾ ಸಾದ್ಯವೋ ಆ ರೀತಿಯೆಲ್ಲಾ  ಉಪಯೋಗಿಸಿ ಕೊಂಡಿದ್ದೇವೆ.  ಒಂದೇ ಎರಡೇ ಹಲವು ರೀತಿಯ ಮಾಲಿನ್ಯಗಳು ನಿಯಂತ್ರಣ ಮೀರಿ  ನಡೆಯುತ್ತಿದೆ. ವಾಯು, ಜಲ, ಶಬ್ದ ಮಾಲಿನ್ಯ ಗಳು ಸೇರಿ ಪರಿಸರವನ್ನು ಹಾಳುಗೆಡವುತ್ತಿದ್ದೇವೆ.  ಇದರ ಕುರಿತು ಜಾಗೃತಿ ಮೂಡಿಸುವ  ಸಲುವಾಗಿ ವಿಶ್ವದಾದ್ಯಂತ ಜೂನ್ 5 ರಂದು   ‘ವಿಶ್ವ ಪರಿಸರ ದಿನ’ ವೆಂದು ಆಚರಿಸಲಾಗುತ್ತದೆ.  1974  ನೇ ಇಸವಿಯಿಂದ ಈ ಆಚರಣೆ ಆರಂಭವಾಯಿತು.   ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿವಿಧ ರೀತಿಯ ಕಾರ್ಯಗಳನ್ನು ಜಗತ್ತಿನಾದ್ಯಂತ ಹಮ್ಮಿ ಕೊಳ್ಳಲಾಗುತ್ತಿದೆ.
ಅನಿರೀಕ್ಷಿತವಾಗಿ  ಬಂದೆರಗಿದ   ಕೋವಿಡ್, ಜನರನ್ನು  ಪರಿಸರದತ್ತ ಮುಖ ಮಾಡುವಂತೆ ಮಾಡಿದೆ.   ಕೃತಕತೆಯಿಂದ ಹೊರಬಂದು ನೈಜತೆಯಲ್ಲಿ ಬದುಕುವ ದಾರಿಯನ್ನು ಕಂಡುಕೊಳ್ಳ ಬೇಕಾದ ಅಗತ್ಯ ಮನಗಾಣುವ ಸಮಯ ಮನುಜನದ್ದು.  ಮನಸು‌ ಶುದ್ಧ ವಾಗಿದ್ದಾಗ ನೋಡುವ ದೃಷ್ಟಿ ಯೂ ಶುದ್ಧವಾಗಿರುತ್ತದೆ. ಮನಸಿನ ಕೊಳಕನ್ನು ದೂರ ಮಾಡಿ ಪರಿಸರದತ್ತ ಮುಖ ಮಾಡುವುದೇ  ನಾವು ಪ್ರಕೃತಿಗೆ  ಕೊಡುವ ಉಡುಗೊರೆ.
“ಪರಿಸರ ವ್ಯವಸ್ಥೆಯ ಪುನರ್ ಸ್ಥಾಪನೆ” ಈ ಬಾರಿಯ ಘೋಷ ವಾಕ್ಯ.
ಬನ್ನಿ ಪ್ರಕೃತಿಯ  ಮತ್ತೆ ಹಸಿರು ಮಾಡುವಲ್ಲಿ ಕೈ ಜೋಡಿಸೋಣ ಆಗದೇ?
# ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

 

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ರೈತರಿಗೆ ಆಶಾದಾಯಕ ಕೃಷಿಭಾಗ್ಯ ಯೋಜನೆ

ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…

6 hours ago

ಬೆಳೆ ವಿಮೆ | ದತ್ತಾಂಶ ತಾಳೆ ಹೊಂದಿಸಲು  ಮೇ 31 ಕೊನೆಯ ದಿನ

ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…

6 hours ago

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ | ಕೊಡಗು ಜಿಲ್ಲೆಯ ಬಹುತೇಕ ಕಡೆ ಮಳೆ |

ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…

6 hours ago

ಬೆಂಗಳೂರು-ಮೈಸೂರಿನಲ್ಲಿ ವಿವಿಧ  ತಳಿಗಳ ಮಾವು, ಹಲಸು ಪ್ರದರ್ಶನ ಮತ್ತು ಮಾರಾಟ

ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ  ಮೂರು ದಿನಗಳ…

6 hours ago

ಸುಳ್ಯದಲ್ಲಿ ಜೇನು ಚಾಕಲೇಟ್ ಬಿಡುಗಡೆ | ಜೇನಿನಿಂದಲೇ ಚಾಕಲೇಟ್ ಉತ್ತಮ ಬೆಳವಣಿಗೆ – ಶೋಭಾ ಕರಂದ್ಲಾಜೆ

ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…

6 hours ago

ಹವಾಮಾನ ವರದಿ | 23.05.2025 | ಮುಂದಿನ 10 ದಿನಗಳವರೆಗೂ ರಾಜ್ಯದಲ್ಲಿ ಉತ್ತಮ ಮಳೆ

24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

12 hours ago