Advertisement
ಅನುಕ್ರಮ

ವಿಶ್ವ ಜೇನುಹುಳು ದಿನ | ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು |

Share
ಅಮ್ಮನ ಹಾಲಿನಷ್ಟೇ ಶುದ್ಧವಾದ ಆಹಾರವೆಂದರೆ ಜೇನು.  ಪುಟ್ಟ ಮಕ್ಕಳಿಗೆ ಜೇನು ನೆಕ್ಕಿಸಿ ಹಿರಿಯರು ಆಶೀರ್ವದಿಸುವುದು ನಮ್ಮ ಭಾರತೀಯ ಕ್ರಮ. ಇದರಿಂದಲೇ ಜೇನಿನ ಪ್ರಾಮುಖ್ಯತೆಯ ಅರಿವಾಗುತ್ತದೆ. ಜೇನುಹುಳುಗಳು ಕೂಡು ಕುಟುಂಬದ ಸಂಕೇತ. ಖುಷಿ ಖುಷಿಯಾಗಿ  ಒಂದಾಗಿ ಇರುವ  , ಜೊತೆಯಾಗಿ ದುಡಿಯುವ ಈ ಜೇನು ನೊಣಗಳು ಕ್ರಿಯಾಶೀಲತೆ ಉತ್ತಮ ಉದಾಹರಣೆ.
ಇಂದು ಮೇ 20. ” ವಿಶ್ವ ಜೇನು ಹುಳು ದಿನ” . 2018 ನೇ ಇಸವಿಯಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯು  ಈ ದಿನದ ಆಚರಣೆಗೆ ಚಾಲನೆ ನೀಡಿತು.  ಗಮನೀಯವಾಗಿ ಕುಸಿಯುತ್ತಿರುವ ಜೇನುನೊಣಗಳ ಸಂತತಿಯ ಉಳಿವಿನ ಅಗತ್ಯವನ್ನು ಮನಗಾಣಿಸುವ ಪ್ರಯತ್ನವಾಗಿ ಈ ಆಚರಣೆ.  ಸ್ಲೋವೆನಿಯಾದ ಮಹಾನ್ ಜೇನು ಕೃಷಿಕ  ಆಂಟೆನ್ ಜಾನಿಯಾ  ಜನ್ಮ ದಿನ.  20 ಮೇ 1734.  ಈ ವರ್ಷದ ಘೋಷ ವಾಕ್ಯ Bee engaged, Biid back better for bees.” ಜೇನು ಹುಳುಗಳ ಉಳಿವಿಗಾಗಿ ಸೂಕ್ತ ತಾಣವನ್ನು ನಿರ್ಮಿಸೋಣ.
ಸುಮಾರು 20,000  ವಿವಿಧ ಜಾತಿಯ ಜೇನು ನೊಣಗಳಿವೆ.  ಅಮೇರಿಕಾ ಸಂಯುಕ್ತ ಸಂಸ್ಥಾನಗಳು, ಚೈನಾ, ಟರ್ಕಿಗಳು ಪ್ರಮುಖವಾಗಿ ಜೇನು ಉತ್ಪಾದನೆ ರಾಷ್ಟ್ರಗಳಾಗಿವೆ. ಜೇನು ಹುಳುಗಳು ನಮ್ಮ ಕೃಷಿ ಚಟುವಟಿಕೆಗಳ ಯಶಸ್ವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮ ಹಣ್ಣು , ತರಕಾರಿಗಳಿರಲಿ, ಅಡಿಕೆ ತೆಂಗು ಹೂವುಗಳ ಪರಾಗಸ್ಪರ್ಶ ಕ್ರಿಯೆಯಲ್ಲಿ ಜೇನು ನೊಣಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ.  ತಮ್ಮ ಆಹಾರಕ್ಕಾಗಿ ಹೂವುಗಳ ಮಕರಂದವನ್ನು ಹೀರುವ ಜೇನು ಹುಳುವಿನ  ಪ್ರಕ್ರಿಯೆಯು ಪರಾಗಸ್ಪರ್ಶಕ್ಕೆ ಕಾರಣವಾಗುತ್ತದೆ. ರಾಸಾಯನಿಕ ಕ್ರಿಮಿನಾಶಕಗಳ ಬಳಕೆ ಕಡಿಮೆಯಾದಾಗ ಜೇನು ನೊಣಗಳು ಜಾಸ್ತಿ ಕ್ರಿಯಾಶೀಲವಾಗಿರುತ್ತವೆ.
ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು ಎಂಬುದನ್ನು  ಅರ್ಥಮಾಡಿಕೊಳ್ಳೋಣ.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago