Advertisement
ಅನುಕ್ರಮ

ವಿಶ್ವ ಜೇನುಹುಳು ದಿನ | ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು |

Share
ಅಮ್ಮನ ಹಾಲಿನಷ್ಟೇ ಶುದ್ಧವಾದ ಆಹಾರವೆಂದರೆ ಜೇನು.  ಪುಟ್ಟ ಮಕ್ಕಳಿಗೆ ಜೇನು ನೆಕ್ಕಿಸಿ ಹಿರಿಯರು ಆಶೀರ್ವದಿಸುವುದು ನಮ್ಮ ಭಾರತೀಯ ಕ್ರಮ. ಇದರಿಂದಲೇ ಜೇನಿನ ಪ್ರಾಮುಖ್ಯತೆಯ ಅರಿವಾಗುತ್ತದೆ. ಜೇನುಹುಳುಗಳು ಕೂಡು ಕುಟುಂಬದ ಸಂಕೇತ. ಖುಷಿ ಖುಷಿಯಾಗಿ  ಒಂದಾಗಿ ಇರುವ  , ಜೊತೆಯಾಗಿ ದುಡಿಯುವ ಈ ಜೇನು ನೊಣಗಳು ಕ್ರಿಯಾಶೀಲತೆ ಉತ್ತಮ ಉದಾಹರಣೆ.
ಇಂದು ಮೇ 20. ” ವಿಶ್ವ ಜೇನು ಹುಳು ದಿನ” . 2018 ನೇ ಇಸವಿಯಲ್ಲಿ ಮೊದಲ ಬಾರಿಗೆ ವಿಶ್ವಸಂಸ್ಥೆಯು  ಈ ದಿನದ ಆಚರಣೆಗೆ ಚಾಲನೆ ನೀಡಿತು.  ಗಮನೀಯವಾಗಿ ಕುಸಿಯುತ್ತಿರುವ ಜೇನುನೊಣಗಳ ಸಂತತಿಯ ಉಳಿವಿನ ಅಗತ್ಯವನ್ನು ಮನಗಾಣಿಸುವ ಪ್ರಯತ್ನವಾಗಿ ಈ ಆಚರಣೆ.  ಸ್ಲೋವೆನಿಯಾದ ಮಹಾನ್ ಜೇನು ಕೃಷಿಕ  ಆಂಟೆನ್ ಜಾನಿಯಾ  ಜನ್ಮ ದಿನ.  20 ಮೇ 1734.  ಈ ವರ್ಷದ ಘೋಷ ವಾಕ್ಯ Bee engaged, Biid back better for bees.” ಜೇನು ಹುಳುಗಳ ಉಳಿವಿಗಾಗಿ ಸೂಕ್ತ ತಾಣವನ್ನು ನಿರ್ಮಿಸೋಣ.
ಸುಮಾರು 20,000  ವಿವಿಧ ಜಾತಿಯ ಜೇನು ನೊಣಗಳಿವೆ.  ಅಮೇರಿಕಾ ಸಂಯುಕ್ತ ಸಂಸ್ಥಾನಗಳು, ಚೈನಾ, ಟರ್ಕಿಗಳು ಪ್ರಮುಖವಾಗಿ ಜೇನು ಉತ್ಪಾದನೆ ರಾಷ್ಟ್ರಗಳಾಗಿವೆ. ಜೇನು ಹುಳುಗಳು ನಮ್ಮ ಕೃಷಿ ಚಟುವಟಿಕೆಗಳ ಯಶಸ್ವಿನಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮ ಹಣ್ಣು , ತರಕಾರಿಗಳಿರಲಿ, ಅಡಿಕೆ ತೆಂಗು ಹೂವುಗಳ ಪರಾಗಸ್ಪರ್ಶ ಕ್ರಿಯೆಯಲ್ಲಿ ಜೇನು ನೊಣಗಳು ಪ್ರಮುಖ ಪಾತ್ರ ನಿರ್ವಹಿಸುತ್ತವೆ.  ತಮ್ಮ ಆಹಾರಕ್ಕಾಗಿ ಹೂವುಗಳ ಮಕರಂದವನ್ನು ಹೀರುವ ಜೇನು ಹುಳುವಿನ  ಪ್ರಕ್ರಿಯೆಯು ಪರಾಗಸ್ಪರ್ಶಕ್ಕೆ ಕಾರಣವಾಗುತ್ತದೆ. ರಾಸಾಯನಿಕ ಕ್ರಿಮಿನಾಶಕಗಳ ಬಳಕೆ ಕಡಿಮೆಯಾದಾಗ ಜೇನು ನೊಣಗಳು ಜಾಸ್ತಿ ಕ್ರಿಯಾಶೀಲವಾಗಿರುತ್ತವೆ.
ಜೇನು ಹುಳುಗಳ ಉಳಿವು ಪ್ರಕೃತಿಯ ಉಳಿವು ಎಂಬುದನ್ನು  ಅರ್ಥಮಾಡಿಕೊಳ್ಳೋಣ.
#ಅಶ್ವಿನಿ ಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

14 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

14 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

14 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago