Advertisement
MIRROR FOCUS

ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |

Share

ಇಂದು ವಿಶ್ವ ಮಾವು ದಿನಾಚರಣೆ. ಪ್ರತೀ ವರ್ಷ  ಜುಲೈ 22 ರಂದು ಮಾವಿನಹಣ್ಣಿನ ದಿನವನ್ನಾಗಿ ಆಚರಿಸಲಾಗುತ್ತದೆ. ದೇಶದಲ್ಲಿ ಮಾವು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದ್ದು, ರಾಜ್ಯದಲ್ಲಿ ಮಾವು ಉತ್ಪಾದನೆಯಲ್ಲಿ ಬೆಂಗಳೂರು ದಕ್ಷಿಣ ಎರಡನೇ ಸ್ಥಾನದಲ್ಲಿರುವುದು ವಿಶೇಷ. ಜಿಲ್ಲೆಯಲ್ಲಿ ಬೆಳೆದ ಮಾವಿಗೆ ವಿಶ್ವ ದರ್ಜೆಯ ಮಾನ್ಯತೆ ಇದೆ.

28 ತಳಿಗಳ ಸುಮಾರು 500 ಮಾವಿನ ಮರಗಳ ಕೃಷಿ ಮಾಡಿದ್ದು, ಉತ್ತಮ ಆದಾಯ ಸಿಗುತ್ತಿದೆ. ಜಿಲ್ಲೆಯಲ್ಲಿ ಮಾವನ್ನು ಹೆಚ್ಚಾಗಿ ಬೆಳೆಯಲಾಗುತ್ತದೆ. ಅಲ್ಲದೆ ಮಾವು ರೈತರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಪ್ರಮುಖ ಬೆಳೆಯಾಗಿದೆ ಎನ್ನುತ್ತಾರೆ ಮಾವು ಬೆಳೆಗಾರರಾದ ಬಿ. ಸಿ. ವಾಸು. ಮತ್ತೋರ್ವ ರೈತ ಸಿದ್ದರಾಜು ಮಾತನಾಡುತ್ತಾ,  ಜಿಲ್ಲೆಯಲ್ಲಿ ಬೆಳೆದ ಮಾವನ್ನು ಜಗತ್ತಿನಾದ್ಯಂತ ರಫ್ತು ಮಾಡಲಾಗುತ್ತದೆ. ಇಲ್ಲಿ ಬೆಳೆದ ಮಾವಿಗೆ ಅಪಾರ ಬೇಡಿಕೆಯಿದೆ ಎನ್ನುತ್ತಾರೆ.

Advertisement

ಪೋಷಕಾಂಶಗಳಿಂದ ಸಮೃದ್ಧವಾಗಿರುವ ಮಾವು ಎಲ್ಲರು ಇಷ್ಟಪಡುವ ಹಣ್ಣಾಗಿದೆ. ಮಾವು ಬೆಳೆಯಲು ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ರೀತಿಯ ಸವಲತ್ತುಗಳನ್ನು ಒದಗಿಸಲಾಗುತ್ತಿದ್ದು, ರಿಯಾಯಿತಿ ದರದಲ್ಲಿ ಗುಣಮಟ್ಟದ ಕೀಟನಾಶಕಗಳ ಬಳಕೆಯ ಬಗ್ಗೆಯೂ ಮಾಹಿತಿ ನೀಡಲಾಗುತ್ತಿದೆ ಎನ್ನುತ್ತಾರೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಈಶ್ವರಪ್ಪ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿ ತಡೆ – ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರ್ತಕರ ಮನವಿ

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆ ಹಿನ್ನೆಲೆಯಲ್ಲಿ ಶಿರಸಿಯ ವರ್ತಕರು ಸಂಸದ ವಿಶ್ವೇಶ್ವರ ಹೆಗಡೆ…

1 hour ago

ಹವಾಮಾನ ವರದಿ | 01-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಸ್ವಲ್ಪ ಇಳಿಕೆ – ಜುಲೈ 4ರಿಂದ ಮತ್ತೆ ಚುರುಕು!

ಜುಲೈ 2 ಮತ್ತು 3ರಂದು ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಸ್ವಲ್ಪ ಕಡಿಮೆಯಾಗುವ…

5 hours ago

ಶಿರಾಡಿ ಘಾಟಿಯಲ್ಲಿ ವಾರಾಂತ್ಯದ ಟ್ರಾಫಿಕ್‌ ಜಾಮ್‌ಗೆ ಬ್ರೇಕ್‌ ಯಾವಾಗ? ಶಿರಾಡಿ ಘಾಟಿಗೆ ವಿಶೇಷ ಸಂಚಾರ ಯೋಜನೆ ಜಾರಿ ಅಗತ್ಯ

ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್‌ ಜಾಮ್‌ಗೆ ವಿಶೇಷ ಸಂಚಾರ ನಿರ್ವಹಣಾ…

9 hours ago

ಜುಲೈನಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಕಡಿಮೆ ಮಳೆ ಸಾಧ್ಯತೆ : ಐಎಂಡಿ ಎಚ್ಚರಿಕೆ

ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…

9 hours ago

ಕಾಪುವಿನಲ್ಲಿ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್ – 24 ಪ್ರತಿಭೆಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 390 ಆಟಗಾರರು…

17 hours ago

ಭಾರೀ ಮಳೆ ಮುನ್ಸೂಚನೆ – ಕಾಸರಗೋಡು ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…

18 hours ago