MIRROR FOCUS

ಇಂದು ವಿಶ್ವ ಪಾರ್ಶ್ವವಾಯು ದಿನ ( ಅಕ್ಟೋಬರ್ 29)

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬದುಕಿನುದ್ದಕ್ಕೂ ನಾವು ಒಬ್ಬರಿಗೊಬ್ಬರು ಆಸರೆಯಾಗಿರುವುದು ಅನಿವಾರ್ಯ. ಯಾರ ನೆರವೂ ನನಗೆ ಅಗತ್ಯವಿಲ್ಲವೆಂಬವರಿಗೂ ಇದರ ಅಗತ್ಯ ಖಂಡಿತಾ ಇದೆ. ಕೈ, ಕಾಲು ಗಟ್ಟಿಮುಟ್ಟಾಗಿರುವವರೆಗೆ ನಾನು ಯಾರಿಗೂ ಹೊರೆಯಲಾಗಲಾರೆ. ನನ್ನ ಕೆಲಸ ನಾನೇ ಮಾಡಿಕೊಳ್ಳಬಲ್ಲೆ‌ ಎಂಬ ವಿಶ್ವಾಸ ಜೀವನವನ್ನು ಹಗುರವಾಗಿಸುತ್ತದೆ. ಬದುಕಿನ ಓಟ ಒಂದೇ ರೀತಿ ಇರುವುದಿಲ್ಲ. ಒಂದು ವಿಷ ಗಳಿಗೆಯಲ್ಲಿ ಆರೋಗ್ಯ ಕೈ ಕೊಡುತ್ತದೆ. ಇಂದು ಹೃದಯದ ಮಧುಮೇಹ, ಕ್ಯಾನ್ಸರ್ ನ ಬಳಿಕ ಹೆಚ್ಚಿನ ಸಂಖ್ಯೆಯ ಜನರು ಬಲಿಯಾಗುತ್ತಿರುವುದು ‘ಪಾರ್ಶ್ವ ವಾಯುವಿಗೆ’. ಇದರ ಗಂಭೀರತೆಯನ್ನು ಜನರು ಅರಿಯುವುದು ಅನಿವಾರ್ಯವಾಗಿದೆ.

Advertisement
Advertisement

“ನಾಲ್ವರಲ್ಲಿ ಒಬ್ಬರಿಗೆ ಪಾರ್ಶ್ವವಾಯು , ಅದರಲ್ಲಿ ನೀವು ಒಬ್ಬರಾಗ ಬೇಡಿ” ಎಂಬುದು ಈ ಬಾರಿಯ ಘೋಷ ವಾಕ್ಯ.‌
ಕೋವಿಡ್ ಸೋಂಕಿನಿಂದ ಮೆದುಳಿನ ಮೇಲೆ ತೀವ್ರವಾದ ಹಾನಿಯುಂಟಾಗುತ್ತದೆ. ಉಸಿರಾಟದ ಸಮಸ್ಯೆಯೊಂದಿಗೆ, ರೋಗನಿರೋಧಕ ಶಕ್ತಿಯೂ ಕುಂದುತ್ತದೆ. ರಕ್ತನಾಳಗಳಿಗೆ ಹಾನಿಯಾಗುವುದರಿಂದ ರಕ್ತ ಹೆಪ್ಪುಗಟ್ಟುತ್ತದೆ. ಇದರಿಂದ ಮೆದುಳಿನ ಕಾರ್ಯ ಕುಂಠಿತವಾಗುತ್ತದೆ. ಅಗತ್ಯ ಪ್ರಮಾಣದ ಆಮ್ಲಜನಕ ಲಭ್ಯವಾಗದೆ ಪಾರ್ಶ್ವವಾಯು ಸಮಸ್ಯೆ ಉಂಟಾಗಬಹುದೆಂದು ತಜ್ಞ ರು ಅಭಿಪ್ರಾಯ ಪಡುತ್ತಾರೆ. ಸಾಮಾನ್ಯವಾಗಿ ಒತ್ತಡದ ಜೀವನ ಶೈಲಿ , ಅವೈಜ್ಞಾನಿಕ ಆಹಾರ ಕ್ರಮಗಳು, ಕಡಿಮೆ ದೈಹಿಕ ಚಟುವಟಿಕೆಗಳು ಕಾರಣವಾಗಿವೆ.

ಆರೋಗ್ಯದಲ್ಲಿ ಸ್ವಲ್ಪ ಏರು ಪೇರಾದರೂ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೆ ಒಳ ಪಟ್ಟರೆ ಪಾತ್ರ ಪಾರ್ಶ್ವವಾಯುವಿನಿಂದ ಪಾರಾಗಾಬಹುದು. ಇಲ್ಲಿ ಸಮಯಕ್ಕೆ ಬಹಳ ಮಹತ್ವವಿದೆ. ನಿಮಿಷಗಳ ವಿಳಂಬವೂ ದುಬಾರಿ ಪರಿಣಾಮಕ್ಕೆ ಕಾರಣವಾಗ ಬಹುದು. ಪಾರ್ಶ್ವವಾಯುವಿನ ಕುರಿತು ಜನಜಾಗೃತಿಯ ಅಗತ್ಯವಿದೆ.

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

8 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

9 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

9 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

9 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

15 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

22 hours ago