“ಮಣ್ಣನ್ನು ಜೀವಂತವಾಗಿರಿಸಿಕೊಳ್ಳಿ” -ಡಿಸೆಂಬರ್ 5: ವಿಶ್ವ ಮಣ್ಣು ದಿನ.

December 5, 2020
12:42 PM

ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.

Advertisement

ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.

ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.

2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.

 

Advertisement

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ
ಸೆಕ್ಸ್ ಎಂದರೆ ಜತೆಯಲ್ಲಿ ಕಾಫಿ ಕುಡಿದಂತಲ್ಲ!?
July 10, 2025
7:53 PM
by: ಡಾ.ಚಂದ್ರಶೇಖರ ದಾಮ್ಲೆ
ದಾವಣಗೆರೆ ನಗರ ಸೇರಿದಂತೆ ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ನಿಷೇಧ
July 9, 2025
9:16 PM
by: The Rural Mirror ಸುದ್ದಿಜಾಲ
ಹೃದಯಾಘಾತದ ಬಗ್ಗೆ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ
July 9, 2025
9:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group