“ಮಣ್ಣನ್ನು ಜೀವಂತವಾಗಿರಿಸಿಕೊಳ್ಳಿ” -ಡಿಸೆಂಬರ್ 5: ವಿಶ್ವ ಮಣ್ಣು ದಿನ.

December 5, 2020
12:42 PM

ನಾವು ನಮ್ಮ ಬದುಕು ಪೂರ್ಣವಾಗಿ ಅವಲಂಬಿತವಾಗಿರುವುದು ಮಣ್ಣಿನ ಮೇಲೆ. ಫಲವತ್ತಾದ ಮಣ್ಣು ಉತ್ತಮ ಪರಿಸರವನ್ನು ನಿರ್ಮಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಅಗತ್ಯವಾದ ಪೋಷಕಾಂಶಗಳಿಂದ ಸಮೃದ್ಧವಾದ ಮಣ್ಣು ಇರುವ ಭೂಮಿ ನಮಗೆ ದೊರೆತುದು ಪುಣ್ಯವೇ.

ಇಂದು ಅತಿಯಾದ ಸಂಪನ್ಮೂಲಗಳ ಬಳಕೆಯ ನೇರ ಪರಿಣಾಮವಾಗುತ್ತಿರುವುದು ಮಣ್ಣಿನ ಮೇಲೆ ಅಂದರೆ ಭೂಮಿಯ ಮೇಲೆ. ಹಲವು ರೀತಿಯ ಕಲ್ಮಶಗಳನ್ನು ನೇರವಾಗಿ ಮಣ್ಣಿನ ಮೇಲೆ ಸುರಿದು ಹಾಳು ಮಾಡುತ್ತಿದ್ದೇವೆ. ಮಾಲಿನ್ಯವನ್ನು ನಿಯಂತ್ರಿಸುವ ಅಗತ್ಯವಿದೆ. ಸಕಾಲದಲ್ಲಿ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ಮಣ್ಣಿನೊಂದಿಗೆ ಭೂಮಿಯನ್ನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಮಣ್ಣಿನ ಜೀವ ವೈವಿಧ್ಯವನ್ನು ರಕ್ಷಿಸಿ.

Advertisement

ಆರೋಗ್ಯಕರ ಮಣ್ಣಿನ ಪರಿಸರ ವ್ಯವಸ್ಥೆಗಳನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಈ ಆಚರಣೆಯ ಉದ್ದೇಶ. ಈ ಕುರಿತು ಜಾಗೃತಿ ಮೂಡಿಸುವ ಸಲುವಾಗಿ “ವಿಶ್ವ ಮಣ್ಣು ದಿನ” ದ ಆಚರಣೆ ಆರಂಭವಾಯಿತು.

2014 ಡಿಸೆಂಬರ್ 5 ರಂದು ಮೊದಲ ಬಾರಿಗೆ “ವಿಶ್ವ ಮಣ್ಣು ದಿನ”ದ ಆಚರಣೆ ಆರಂಭವಾಯಿತು. ನಮಗಾಗಿ , ಮುಂದಿನ ಪೀಳಿಗೆಗಾಗಿ ಆರೋಗ್ಯಕರವಾದ ಮಣ್ಣನ್ನು ಉಳಿಸಿಕೊಳ್ಳೋಣ.

Advertisement

 

-ಅಶ್ವಿನಿ ಮೂರ್ತಿ ಅಯ್ಯನಕಟ್ಟೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

ಇದನ್ನೂ ಓದಿ

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror