The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

Advertisement

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

3 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

11 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

21 hours ago

ಹವಾಮಾನ ವರದಿ | 22.04.2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.26ರಿಂದ ಮಳೆ ಹೆಚ್ಚಾಗುವ ನಿರೀಕ್ಷೆ

23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

1 day ago