Advertisement
The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

Advertisement
Advertisement
Advertisement
Advertisement

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

Advertisement

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

Advertisement
  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

7 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago