Advertisement
The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

Advertisement

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

17 minutes ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

39 minutes ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

45 minutes ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

55 minutes ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago