Advertisement
The Rural Mirror ವಾರದ ವಿಶೇಷ

World Water Day | ನೀರು ಉಳಿಸುವ ಬನ್ನಿ… | ಶಾಂತಿ ಹಾಗೂ ಸಮೃದ್ಧಿಗಾಗಿ ನೀರು |

Share

ಪ್ರತಿ ವರ್ಷ ಮಾರ್ಚ್ 22 ರಂದು ವಿಶ್ವ ಜಲ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈಗೀಗ ಜನ ಸಂರಕ್ಷಣೆಯ ಅಗತ್ಯದ ಬಗ್ಗೆ ಮನವರಿಕೆಯಾಗಲು ಆರಂಭವಾಗಿದೆ. ಈ ವರ್ಷ ನೀರಿನ ಬಿಕ್ಕಟ್ಟು ಆರಂಭವಾಗಿದೆ. ಕೈಕೊಟ್ಟ ಮುಂಗಾರು, ಬತ್ತುತ್ತಿರುವ ಅಂರ್ತಜಲ, ವಿಪರೀತ ಬಿಸಿಲು ಇರುವ ನೀರನ್ನು ಬತ್ತುವಂತೆ ಮಾಡುತ್ತಿದೆ. ಹೀಗಾಗಿ ತಡವಾಗಿಯಾದರೂ ಜಲ ಸಂರಕ್ಷಣೆಯ ಕಡೆಗೆ ಗಮನಹರಿಸಬೇಕಿದೆ. ನೀರು ಉಳಿಸುವ ಬಗ್ಗೆ ಅತಿಯಾಗಿ ಗಮನ ಕೊಡಬೇಕಿದೆ.

1992 ರಲ್ಲಿ ಜನೈರೊದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿಯ ಸಮ್ಮೇಳನದಲ್ಲಿ ಮಾರ್ಚ್ 22 ವಿಶ್ವ ಜಲ ದಿನ ಎಂದು ಘೋಷಿಸಲಾಯಿತು. ನೀರಿನ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆಗಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು, ಪ್ರತಿ ವರ್ಷ ನೀರು ಮತ್ತು ನೈರ್ಮಲ್ಯದ ಕುರಿತು ಮಾಹಿತಿ ನೀಡಲಾಗುತ್ತದೆ. ಈ ವರ್ಷ  ‘ಸಮೃದ್ಧಿ ಮತ್ತು ಶಾಂತಿಗಾಗಿ ನೀರು’ ಎಂಬ ವಿಷಯದ ಮೇಲೆ ಜಲ ದಿನವನ್ನು ಆಚರಿಸಲಾಗುತ್ತದೆ.

Advertisement

ನೀರು ಶಾಂತಿಯನ್ನು ಸೃಷ್ಟಿಸಬಹುದು, ಘರ್ಷಣೆಯನ್ನು ಸೃಷ್ಟಿಸಬಹುದು. ನೀರು ಕಡಿಮೆಯಾದಾಗ ಅಥವಾ ಕಲುಷಿತಗೊಂಡಾಗ ಸಮಾಜಗಳಲ್ಲಿ ಉದ್ವಿಗ್ನತೆ ಉಂಟಾಗುತ್ತದೆ. ಆ ಸಮಯದಲ್ಲಿ ಪ್ರತಿಯೊಬ್ಬರ ಸಹಕಾರದಿಂದ ಮಾತ್ರ  ನೀರಿನ ಅಗತ್ಯವನ್ನು ಸರಿಗೊಳಿಸಬಹುದು. ನೀರು ಸಮೃದ್ಧಿಗಾಗಿ ಎನ್ನುವುದರಲ್ಲಿ ಎರಡು ಮಾತಿಲ್ಲ. ನೀರು ಇದ್ದರೆ ಮಾತ್ರವೇ ಕೃಷಿಯಿಂದ ತೊಡಗಿ ಎಲ್ಲಾ ಕಡೆಯೂ ಅಭಿವೃಧ್ಧಿ ಸಾಧ್ಯ.

ಜಲ ದಿನದ ಸಂದರ್ಭದ ವಿಶೇಷ ಗಮನಹರಿಸುವ ಭಾಗ ಇದು : 

Advertisement
  • ಸಮೃದ್ಧಿ ಮತ್ತು ಶಾಂತಿ ನೀರಿನ ಮೇಲೆ ಅವಲಂಬಿಸಿದೆ.
  • ಸಾಮೂಹಿಕ ವಲಸೆ ಮತ್ತು ರಾಜಕೀಯ ಅಶಾಂತಿಯ ರಾಷ್ಟ್ರಗಳ ಪ್ರಮುಖ ಕಾರಣಗಳಲ್ಲಿ ಹವಾಮಾನ ಬದಲಾವಣೆ ಕೂಡಾ ಇರುತ್ತದೆ.
  • ನೀರು ನಮ್ಮನ್ನು ಎಲ್ಲಾ ಬಿಕ್ಕಟ್ಟಿನಿಂದ ಹೊರತರಬಹುದಾದ ಪ್ರಮುಖ ಭಾಗ
  • ನೀರಿನ ನ್ಯಾಯಯುತ ಮತ್ತು ಸುಸ್ಥಿರ ಬಳಕೆಯ ಕಡೆಗೆ ಗಮನ ಅಗತ್ಯ ಇದೆ.
  • ಶಾಂತಿಯುತವಾಗಿ ನೀರಿನ ಬಿಕ್ಕಟ್ಟನ್ನು ನಿವಾರಿಸಬಹುದು. ಇದಕ್ಕಾಗಿ ಎಲ್ಲಾ ವಿಭಾಗದಲ್ಲೂ ಕೆಲಸ ಆಗಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

9 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

9 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago