ವಿಶ್ವಜಲ ದಿನ | ಜಲ ದಿನಾಚರಣೆ ಉದ್ದೇಶ ಹೀಗಿದೆ…

March 22, 2021
4:42 PM

ವಿಶ್ವ ಜಲ ದಿನಾಚರಣೆಯ ಸಂಕ್ಷಿಪ್ತ ವಿಷಯ :

  • ಇಂದು 3 ರಲ್ಲಿ ಓರ್ವ ಶುದ್ಧ ಕುಡಿಯುವ ನೀರಿಲ್ಲದೆ ಬದುಕುತ್ತಿದ್ದಾರೆ.
  • 2050ರಷ್ಟೊತ್ತಿಗೆ, ವರ್ಷಕ್ಕೆ ಕನಿಷ್ಠ ಒಂದು ತಿಂಗಳಾದರೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ 5.7 ಶತಕೋಟಿ ಜನರು ವಾಸಿಸುತ್ತಾರೆ.
  • ಸ್ವಚ್ಛತೆ, ಶುದ್ಧ ನೀರು, ಶುದ್ಧ ಹವಾಮಾನವಿದ್ದರೆ ಪ್ರತಿ ವರ್ಷ 3,60,000 ಶಿಶುಗಳನ್ನು ಉಳಿಸಿಕೊಳ್ಳಬಹುದು.
  • 2040ರಷ್ಟೊತ್ತಿಗೆ ಜಾಗತಿಕ ಇಂಧನ ಬೇಡಿಕೆಯು ಶೇ.25ಕ್ಕಿಂತ ಹೆಚ್ಚಾಗಲಿದೆ. ಮತ್ತು ನೀರಿನ ಬೇಡಿಕೆ ಶೇ.50ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
  • 2030ರವೇಳೆಗೆ ಸುಸ್ಥಿರ ಅಭಿವೃದ್ಧಿ, ನೀರು ಮತ್ತು ನೈರ್ಮಲ್ಯ ಸಾಧಿಸುವ ಗುರಿ ಹೊಂದಲಾಗಿದೆ.
  • ವಿಶ್ವದಲ್ಲಿ ಶೇ.50 ರಷ್ಟು ಶಾಲೆಗಳಲ್ಲಿ ಕೈತೊಳೆಯಲು ಸೋಪು ಹಾಗೂ ನೀರಿನ ಸೌಲಭ್ಯಗಳಿಲ್ಲ.
  • ಸ್ವಚ್ಛತೆ ಇರದಿರುವುದು ಹಾಗೂ ಅಸುರಕ್ಷಿತ ಕುಡಿಯುವ ನೀರಿನಿಂದಾಗಿ ಮಕ್ಕಳು ಅತಿಸಾರ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ.( ಮಾಹಿತಿ )

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror