Advertisement
MIRROR FOCUS

ವಿಶ್ವಜಲ ದಿನ | ಜಲ ದಿನಾಚರಣೆ ಉದ್ದೇಶ ಹೀಗಿದೆ…

Share

ವಿಶ್ವ ಜಲ ದಿನಾಚರಣೆಯ ಸಂಕ್ಷಿಪ್ತ ವಿಷಯ :

  • ಇಂದು 3 ರಲ್ಲಿ ಓರ್ವ ಶುದ್ಧ ಕುಡಿಯುವ ನೀರಿಲ್ಲದೆ ಬದುಕುತ್ತಿದ್ದಾರೆ.
  • 2050ರಷ್ಟೊತ್ತಿಗೆ, ವರ್ಷಕ್ಕೆ ಕನಿಷ್ಠ ಒಂದು ತಿಂಗಳಾದರೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ 5.7 ಶತಕೋಟಿ ಜನರು ವಾಸಿಸುತ್ತಾರೆ.
  • ಸ್ವಚ್ಛತೆ, ಶುದ್ಧ ನೀರು, ಶುದ್ಧ ಹವಾಮಾನವಿದ್ದರೆ ಪ್ರತಿ ವರ್ಷ 3,60,000 ಶಿಶುಗಳನ್ನು ಉಳಿಸಿಕೊಳ್ಳಬಹುದು.
  • 2040ರಷ್ಟೊತ್ತಿಗೆ ಜಾಗತಿಕ ಇಂಧನ ಬೇಡಿಕೆಯು ಶೇ.25ಕ್ಕಿಂತ ಹೆಚ್ಚಾಗಲಿದೆ. ಮತ್ತು ನೀರಿನ ಬೇಡಿಕೆ ಶೇ.50ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
  • 2030ರವೇಳೆಗೆ ಸುಸ್ಥಿರ ಅಭಿವೃದ್ಧಿ, ನೀರು ಮತ್ತು ನೈರ್ಮಲ್ಯ ಸಾಧಿಸುವ ಗುರಿ ಹೊಂದಲಾಗಿದೆ.
  • ವಿಶ್ವದಲ್ಲಿ ಶೇ.50 ರಷ್ಟು ಶಾಲೆಗಳಲ್ಲಿ ಕೈತೊಳೆಯಲು ಸೋಪು ಹಾಗೂ ನೀರಿನ ಸೌಲಭ್ಯಗಳಿಲ್ಲ.
  • ಸ್ವಚ್ಛತೆ ಇರದಿರುವುದು ಹಾಗೂ ಅಸುರಕ್ಷಿತ ಕುಡಿಯುವ ನೀರಿನಿಂದಾಗಿ ಮಕ್ಕಳು ಅತಿಸಾರ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ.( ಮಾಹಿತಿ )

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

5 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

13 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

14 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

15 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago