Advertisement
MIRROR FOCUS

ವಿಶ್ವಜಲ ದಿನ | ಜಲ ದಿನಾಚರಣೆ ಉದ್ದೇಶ ಹೀಗಿದೆ…

Share

ವಿಶ್ವ ಜಲ ದಿನಾಚರಣೆಯ ಸಂಕ್ಷಿಪ್ತ ವಿಷಯ :

  • ಇಂದು 3 ರಲ್ಲಿ ಓರ್ವ ಶುದ್ಧ ಕುಡಿಯುವ ನೀರಿಲ್ಲದೆ ಬದುಕುತ್ತಿದ್ದಾರೆ.
  • 2050ರಷ್ಟೊತ್ತಿಗೆ, ವರ್ಷಕ್ಕೆ ಕನಿಷ್ಠ ಒಂದು ತಿಂಗಳಾದರೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ 5.7 ಶತಕೋಟಿ ಜನರು ವಾಸಿಸುತ್ತಾರೆ.
  • ಸ್ವಚ್ಛತೆ, ಶುದ್ಧ ನೀರು, ಶುದ್ಧ ಹವಾಮಾನವಿದ್ದರೆ ಪ್ರತಿ ವರ್ಷ 3,60,000 ಶಿಶುಗಳನ್ನು ಉಳಿಸಿಕೊಳ್ಳಬಹುದು.
  • 2040ರಷ್ಟೊತ್ತಿಗೆ ಜಾಗತಿಕ ಇಂಧನ ಬೇಡಿಕೆಯು ಶೇ.25ಕ್ಕಿಂತ ಹೆಚ್ಚಾಗಲಿದೆ. ಮತ್ತು ನೀರಿನ ಬೇಡಿಕೆ ಶೇ.50ಕ್ಕಿಂತ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.
  • 2030ರವೇಳೆಗೆ ಸುಸ್ಥಿರ ಅಭಿವೃದ್ಧಿ, ನೀರು ಮತ್ತು ನೈರ್ಮಲ್ಯ ಸಾಧಿಸುವ ಗುರಿ ಹೊಂದಲಾಗಿದೆ.
  • ವಿಶ್ವದಲ್ಲಿ ಶೇ.50 ರಷ್ಟು ಶಾಲೆಗಳಲ್ಲಿ ಕೈತೊಳೆಯಲು ಸೋಪು ಹಾಗೂ ನೀರಿನ ಸೌಲಭ್ಯಗಳಿಲ್ಲ.
  • ಸ್ವಚ್ಛತೆ ಇರದಿರುವುದು ಹಾಗೂ ಅಸುರಕ್ಷಿತ ಕುಡಿಯುವ ನೀರಿನಿಂದಾಗಿ ಮಕ್ಕಳು ಅತಿಸಾರ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುತ್ತಿದ್ದಾರೆ.( ಮಾಹಿತಿ )

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

11 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

18 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago