ವಿಶ್ವ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನಡೆಯುವ ಮುಖ್ಯ ಕಾರ್ಯಕ್ರಮದ ನೇರ ಪ್ರಸಾರ, ಬಾನುಲಿ ನೇರ ಪ್ರಸಾರ ಇರುತ್ತದೆ. ಬಾನುಲಿ ನೇರ ಪ್ರಸಾರದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಭಾಗವಹಿಸಲಿದ್ದಾರೆ.
ಬಾನುಲಿ ನೇರ ಪ್ರಸಾರವು ಬೆಳಗ್ಗೆ 6.20 ರಿಂದ 7.50 ರ ವರೆಗೆ ಎಲ್ಲಾ ಬಾನುಲಿ ಕೇಂದ್ರದ ಮೂಲಕ ನಡೆಯಲಿದೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ವೀಕ್ಷಕ ವಿವರಣೆ ಇರುತ್ತದೆ. ಕನ್ನಡದ ವೀಕ್ಷಕ ವಿವರಣೆಯಲ್ಲಿ ಬೆಂಗಳೂರಿನಲ್ಲಿರುವ ಸುಳ್ಯ ತಾಲೂಕಿನ ಕಲ್ಮಡ್ಕ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಹಾಗೂ ಡಾ.ಎ ಎಸ್ ಚಂದ್ರಶೇಖರ ಅವರು ಬಾನುಲಿ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಕ ವಿವರಣೆ ಮಾಡುವರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?