ವಿಶ್ವ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನಡೆಯುವ ಮುಖ್ಯ ಕಾರ್ಯಕ್ರಮದ ನೇರ ಪ್ರಸಾರ, ಬಾನುಲಿ ನೇರ ಪ್ರಸಾರ ಇರುತ್ತದೆ. ಬಾನುಲಿ ನೇರ ಪ್ರಸಾರದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಭಾಗವಹಿಸಲಿದ್ದಾರೆ.
ಬಾನುಲಿ ನೇರ ಪ್ರಸಾರವು ಬೆಳಗ್ಗೆ 6.20 ರಿಂದ 7.50 ರ ವರೆಗೆ ಎಲ್ಲಾ ಬಾನುಲಿ ಕೇಂದ್ರದ ಮೂಲಕ ನಡೆಯಲಿದೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ವೀಕ್ಷಕ ವಿವರಣೆ ಇರುತ್ತದೆ. ಕನ್ನಡದ ವೀಕ್ಷಕ ವಿವರಣೆಯಲ್ಲಿ ಬೆಂಗಳೂರಿನಲ್ಲಿರುವ ಸುಳ್ಯ ತಾಲೂಕಿನ ಕಲ್ಮಡ್ಕ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಹಾಗೂ ಡಾ.ಎ ಎಸ್ ಚಂದ್ರಶೇಖರ ಅವರು ಬಾನುಲಿ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಕ ವಿವರಣೆ ಮಾಡುವರು.
2026ರಲ್ಲಿ ಭಾರತದಲ್ಲಿ ಮಳೆಗಾಲ ಸಾಮಾನ್ಯಕ್ಕಿಂತ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಸ್ಕೈಮೆಟ್ ಮುನ್ಸೂಚನೆ…
ದೇಶದ ಪ್ರಮುಖ ಬಂದರುಗಳು 915 ಮಿಲಿಯನ್ ಟನ್ ಸರಕು ಸಾಗಣೆ ಮಾಡಿ ಶೇ.7…
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…