ವಿಶ್ವ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನಡೆಯುವ ಮುಖ್ಯ ಕಾರ್ಯಕ್ರಮದ ನೇರ ಪ್ರಸಾರ, ಬಾನುಲಿ ನೇರ ಪ್ರಸಾರ ಇರುತ್ತದೆ. ಬಾನುಲಿ ನೇರ ಪ್ರಸಾರದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಭಾಗವಹಿಸಲಿದ್ದಾರೆ.
ಬಾನುಲಿ ನೇರ ಪ್ರಸಾರವು ಬೆಳಗ್ಗೆ 6.20 ರಿಂದ 7.50 ರ ವರೆಗೆ ಎಲ್ಲಾ ಬಾನುಲಿ ಕೇಂದ್ರದ ಮೂಲಕ ನಡೆಯಲಿದೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ವೀಕ್ಷಕ ವಿವರಣೆ ಇರುತ್ತದೆ. ಕನ್ನಡದ ವೀಕ್ಷಕ ವಿವರಣೆಯಲ್ಲಿ ಬೆಂಗಳೂರಿನಲ್ಲಿರುವ ಸುಳ್ಯ ತಾಲೂಕಿನ ಕಲ್ಮಡ್ಕ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಹಾಗೂ ಡಾ.ಎ ಎಸ್ ಚಂದ್ರಶೇಖರ ಅವರು ಬಾನುಲಿ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಕ ವಿವರಣೆ ಮಾಡುವರು.
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…