ವಿಶ್ವ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನಡೆಯುವ ಮುಖ್ಯ ಕಾರ್ಯಕ್ರಮದ ನೇರ ಪ್ರಸಾರ, ಬಾನುಲಿ ನೇರ ಪ್ರಸಾರ ಇರುತ್ತದೆ. ಬಾನುಲಿ ನೇರ ಪ್ರಸಾರದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಭಾಗವಹಿಸಲಿದ್ದಾರೆ.
ಬಾನುಲಿ ನೇರ ಪ್ರಸಾರವು ಬೆಳಗ್ಗೆ 6.20 ರಿಂದ 7.50 ರ ವರೆಗೆ ಎಲ್ಲಾ ಬಾನುಲಿ ಕೇಂದ್ರದ ಮೂಲಕ ನಡೆಯಲಿದೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ವೀಕ್ಷಕ ವಿವರಣೆ ಇರುತ್ತದೆ. ಕನ್ನಡದ ವೀಕ್ಷಕ ವಿವರಣೆಯಲ್ಲಿ ಬೆಂಗಳೂರಿನಲ್ಲಿರುವ ಸುಳ್ಯ ತಾಲೂಕಿನ ಕಲ್ಮಡ್ಕ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಹಾಗೂ ಡಾ.ಎ ಎಸ್ ಚಂದ್ರಶೇಖರ ಅವರು ಬಾನುಲಿ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಕ ವಿವರಣೆ ಮಾಡುವರು.
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…