ವಿಶ್ವ ಯೋಗ ದಿನದ ಅಂಗವಾಗಿ ಮೈಸೂರು ಅರಮನೆ ಮೈದಾನದ ಆವರಣದಲ್ಲಿ ಮಂಗಳವಾರ ಬೆಳಗ್ಗೆ ನಡೆಯುವ ಮುಖ್ಯ ಕಾರ್ಯಕ್ರಮದ ನೇರ ಪ್ರಸಾರ, ಬಾನುಲಿ ನೇರ ಪ್ರಸಾರ ಇರುತ್ತದೆ. ಬಾನುಲಿ ನೇರ ಪ್ರಸಾರದಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕದ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಭಾಗವಹಿಸಲಿದ್ದಾರೆ.
ಬಾನುಲಿ ನೇರ ಪ್ರಸಾರವು ಬೆಳಗ್ಗೆ 6.20 ರಿಂದ 7.50 ರ ವರೆಗೆ ಎಲ್ಲಾ ಬಾನುಲಿ ಕೇಂದ್ರದ ಮೂಲಕ ನಡೆಯಲಿದೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಭಾಷೆಯಲ್ಲಿ ವೀಕ್ಷಕ ವಿವರಣೆ ಇರುತ್ತದೆ. ಕನ್ನಡದ ವೀಕ್ಷಕ ವಿವರಣೆಯಲ್ಲಿ ಬೆಂಗಳೂರಿನಲ್ಲಿರುವ ಸುಳ್ಯ ತಾಲೂಕಿನ ಕಲ್ಮಡ್ಕ ಕುಂಞಹಿತ್ಲಿನವರಾದ ಡಾ.ದೀಪಾ ಫಡ್ಕೆ ಹಾಗೂ ಡಾ.ಎ ಎಸ್ ಚಂದ್ರಶೇಖರ ಅವರು ಬಾನುಲಿ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಕ ವಿವರಣೆ ಮಾಡುವರು.
ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…
ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…