4.11.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ತಲಕಾವೇರಿ, ಮಡಿಕೇರಿ, ಸೋಮವಾರಪೇಟೆ, ಶನಿವಾರಸಂತೆ, ಬೈಲುಕುಪ್ಪೆ, ಹುಣಸೂರು, K R ನಗರ, ಮೈಸೂರು, ಮಂಡ್ಯ, ನಂಜನಗೂಡು, ಗುಂಡ್ಲುಪೇಟೆ, ಸರ್ಗೂರು, ಸಕ್ಲೇಶ್ಪುರ, ಮೂಡಿಗೆರೆ, ಹೊರನಾಡು, ಶೃಂಗೇರಿ, ಆಗುಂಬೆ, ಕೊಪ್ಪ ಹಾಗೂ ತೀರ್ಥಹಳ್ಳಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಮಡಿಕೇರಿ ಮತ್ತು ಆಗುಂಬೆ ಉತ್ತಮ ಮಳೆಯ ಮುನ್ಸೂಚೆನೆ ಇರುವುದರಿಂದ, ಧರ್ಮಸ್ಥಳ, ಬೆಳ್ತಂಗಡಿ, ಸುಬ್ರಹ್ಮಣ್ಯ ಹಾಗೂ ಸುಳ್ಯ ಸುತ್ತಮುತ್ತ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ.
ಉಳಿದ ದ. ಕ., ಉಡುಪಿ, ಕಾಸರಗೋಡು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದಾದ್ಯಂತ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel