ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.
1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…