ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.
1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…