ಯಕ್ಷಗಾನ ರಂಗದ ಹಾಸ್ಯ ಕಲಾವಿದರಾಗಿ ಪ್ರಸಿದ್ಧರಾಗಿದ್ದ ಪೆರುವಡಿ ನಾರಾಯಣ ಭಟ್ (96) ಮಂಗಳವಾರ ಪುತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪುತ್ತೂರಿನ ಬಪ್ಪಳಿಗೆ ತೆಂಕಿಲ ನಿವಾಸಿಯಾಗಿದ್ದ ನಾರಾಯಣ ಭಟ್ ಅವರು ಯಕ್ಷಗಾನದಲ್ಲಿ ಹಾಸ್ಯ ವಿಭಾಗವನ್ನು ಶ್ರೀಮಂತಗೊಳಿಸಿ ಹಾಸ್ಯಗಾರ ಸ್ಥಾನಕ್ಕೆ ಗೌರವವನ್ನು ತಂದುಕೊಟ್ಟು ಅಪೂರ್ವ ಕಲಾವಿದರಾಗಿದ್ದರು. ತನ್ನ ಎಂಟನೇ ವರ್ಷದಿಂದ ಯಕ್ಷರಂಗದಲ್ಲಿ ಭಾಗವಹಿಲು ಪ್ರಾರಂಭಿಸಿದ್ದರು.
1927 ರಲ್ಲಿ ಪದ್ಯಾಣ ಮನೆತನದಲ್ಲಿ ಜನಿಸಿದ ನಾರಾಯಣ ಭಟ್ಟರು ಧರ್ಮಸ್ಥಳ, ಸುರತ್ಕಲ್, ಕದ್ರಿ, ನಂದಾವರ, ಅರುವ, ಕುಂಬಳೆ, ಬಪ್ಪನಾಡು ಮೊದಲಾದ ಮೇಳಗಳಲ್ಲಿ ತಿರುಗಾಟ ನಡೆಸಿದರು. 1954ರಲ್ಲಿ ಮುಲ್ಕಿ ಮೇಳದ ಸಂಚಾಲಕರಾಗಿ ಶ್ರೀ ಪೆರುವಡಿ ನಾರಾಯಣ ಭಟ್ಟರು ಸದ್ರಿ ಮೇಳವನ್ನು 11 ವರ್ಷಗಳ ಕಾಲ ಮುನ್ನಡೆಸಿದ್ದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…