ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.
Advertisement
ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು ಸುಳ್ಯ ತಾಲೂಕಿನ ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
Advertisement
ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement