ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.
ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು ಸುಳ್ಯ ತಾಲೂಕಿನ ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…