ಸುದ್ದಿಗಳು

#Yakshagana | ಚಿಕ್ಕಮೇಳ ತಿರುಗಾಟ | ಶಾಸಕಿ ಭಾಗಿರಥಿ ಅವರ ಮನೆಗೆ ಭೇಟಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.

Advertisement

ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು  ಸುಳ್ಯ ತಾಲೂಕಿನ  ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.

ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

4 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

5 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

15 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

15 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

18 hours ago

ಹೊಸರುಚಿ| ಗುಜ್ಜೆ ರೋಲ್

ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…

18 hours ago