ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.
ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು ಸುಳ್ಯ ತಾಲೂಕಿನ ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…