Advertisement
ಸುದ್ದಿಗಳು

#Yakshagana | ಚಿಕ್ಕಮೇಳ ತಿರುಗಾಟ | ಶಾಸಕಿ ಭಾಗಿರಥಿ ಅವರ ಮನೆಗೆ ಭೇಟಿ |

Share

ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.

ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು  ಸುಳ್ಯ ತಾಲೂಕಿನ  ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.

ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

7 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

16 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

16 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

16 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

1 day ago