Advertisement
ಸುದ್ದಿಗಳು

#Yakshagana | ಚಿಕ್ಕಮೇಳ ತಿರುಗಾಟ | ಶಾಸಕಿ ಭಾಗಿರಥಿ ಅವರ ಮನೆಗೆ ಭೇಟಿ |

Share

ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.

ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು  ಸುಳ್ಯ ತಾಲೂಕಿನ  ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.

ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

3 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

9 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

10 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

10 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

10 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

10 hours ago