ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.
ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು ಸುಳ್ಯ ತಾಲೂಕಿನ ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…