ಈಚೆಗೆ ಗ್ರಾಮೀಣ ಭಾಗದಲ್ಲಿ ಚಿಕ್ಕಮೇಳ ಸದ್ದು ಮಾಡುತ್ತಿದೆ. ಮಳೆಗಾಲದ ಅವಧಿಯಲ್ಲಿ ಮನೆಮನೆಗೆ ತೆರಳಿ ಯಕ್ಷಗಾನ ಉಳಿಸಿ, ಬೆಳೆಸುವ ಪ್ರಯತ್ನವೊಂದು ಕಳೆದ ಕೆಲವು ವರ್ಷಗಳಿಂದ ನಡೆಯುತ್ತಿದೆ. ಈ ವರ್ಷ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿದ ತಂಡವು ತಿರುಗಾಟವನ್ನು ಆರಂಭಿಸಿತು.
ಅಂಗ್ರಿ , ಕನ್ಯಾನದ ಶ್ರೀ ದುರ್ಗಾಪರಮೇಶ್ವರಿ ( ಶ್ರೀ ಉಳ್ಳಾಲ್ತಿ) ಸಂಚಾರಿ ತಿರುಗಾಟದ ಯಕ್ಷಗಾನ ತಂಡವು ಸುಳ್ಯ ತಾಲೂಕಿನ ಗುತ್ತಿಗಾರಿನ ತಂಡದೊಂದಿಗೆ ಹೊರಟ ಚಿಕ್ಕಮೇಳ ತಂಡ ಸುಳ್ಯದ ವಿಧಾನ ಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ಅವರ ಮನೆಗೆ ಭೇಟಿ ನೀಡಿತು.
ಈ ಸಂದರ್ಭ ಹಿಮ್ಮೇಳ ಕಲಾವಿದರಾಗಿ ಗೋಪಾಲಕೃಷ್ಣ ಭಟ್ ದೇವಸ್ಯ, ಬಾಲಸುಬ್ರಹ್ಮಣ್ಯ ಭಟ್ ದೇವಸ್ಯ, ವೆಂಕಟೇಶ್ ಭಟ್ ದೇವಸ್ಯ ಹಾಗೂ ಮುಮ್ಮೇಳ ಕಲಾವಿದರಾಗಿ ಗಿರೀಶ್ ಕಣ್ಕಲ್ , ಚರಣ್ ಗೌಡ ಕಾಣಿಯೂರು(ಧರ್ಮಸ್ಥಳ ಮೇಳ).
ಮತ್ತು ಮಿಥುನ್ ಕುಮಾರ್ ಸೋನ , ಚಂದ್ರ ಶೇಖರ್ ಕಾನಾವು ಮೊದಲಾದವರು ಇದ್ದರು.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…