#CulturalMirror | ರಂಗಮನೆಯಲ್ಲಿ ಯಕ್ಷಗಾನ ಹಿಮ್ಮೇಳ , ನಾಟ್ಯ ತರಬೇತಿ ಆರಂಭ

June 24, 2023
11:43 AM

ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ  ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು  ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.

ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ
ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ
August 12, 2026
7:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror