#CulturalMirror | ರಂಗಮನೆಯಲ್ಲಿ ಯಕ್ಷಗಾನ ಹಿಮ್ಮೇಳ , ನಾಟ್ಯ ತರಬೇತಿ ಆರಂಭ

June 24, 2023
11:43 AM

ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ  ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು  ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.

Advertisement
Advertisement

ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ
May 3, 2024
12:48 PM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |
May 2, 2024
11:46 AM
by: ಸಾಯಿಶೇಖರ್ ಕರಿಕಳ
ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?
May 2, 2024
6:38 AM
by: ಮುರಳಿಕೃಷ್ಣ ಕೆ ಜಿ
ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror