ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…