ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…
ಬಹುನಿರೀಕ್ಷಿತ ಆಕ್ಸಿಯಮ್ ಮಿಷನ್-4 ಇಂದು ಭಾರತೀಯ ಕಾಲಮಾನ ಮಧ್ಯಾಹ್ನ 12 ಗಂಟೆ 1ನಿಮಿಷಕ್ಕೆ…
ಕಳೆದ 11 ವರ್ಷಗಳಲ್ಲಿ ದೇಶದ ಬಡತನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ ಎಂದು ಕೇಂದ್ರ…
ಗದಗ ಜಿಲ್ಲೆಯಲ್ಲಿ ಜೂನ್ ತಿಂಗಳಲ್ಲಿ ಸಾಕಷ್ಟು ಮಳೆಯಾಗಿ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಈ…
ರಾಜ್ಯದ ಮಾವು ಬೆಳೆಗಾರರ ಹಿತ ಕಾಪಾಡುವಂತೆ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ, ಒಡಿಶಾ ಕರಾವಳಿಗೆ ತಲುಪಿರುವ ತಿರುವಿಕೆಯು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ…