ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…