ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…