ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…