ಸುಳ್ಯದ ಹೆಮ್ಮೆಯ ಸಾಂಸ್ಕೃತಿಕ ಕಲಾ ಕೇಂದ್ರ ರಂಗಮನೆಯಲ್ಲಿ ಈಗಾಗಲೇ ಹಿಮ್ಮೇಳ ತರಗತಿ, ನಾಟ್ಯ ತರಬೇತಿ ಆರಂಭವಾಗಿದೆ. ಚೆಂಡೆ ಮದ್ದಳೆ ತರಗತಿಯನ್ನು ಖ್ಯಾತ ಹಿಮ್ಮೇಳ ಕಲಾವಿದರಾದ ಕುಮಾರ ಸುಬ್ರಹ್ಮಣ್ಯ ವಳಕ್ಕುಂಜ ಹಾಗೂ ಖ್ಯಾತ ಮಹಿಳಾ ಯಕ್ಷಗಾನ ಕಲಾವಿದೆ-ಗುರು ಸರೋಜಿನಿ ಬನಾರಿ ಯವರು ನಾಟ್ಯ ತರಬೇತಿ ನೀಡುತ್ತಿದ್ದಾರೆ.
ಪ್ರತಿ ಭಾನುವಾರ ಪೂರ್ವಾಹ್ನ 9.30 ರಿಂದ ಅಪರಾಹ್ನ 12.00 ರ ವರೆಗೆ ನಡೆಯುವ ಯಕ್ಷ ತರಗತಿಯಲ್ಲಿ ಮಕ್ಕಳು,ಯುವಕ ಯುವತಿಯರು,ಮಹಿಳೆಯರು ಸೇರಿದಂತೆ ಆಸಕ್ತರೆಲ್ಲರಿಗೂ ಕಲಿಯಲು ಅವಕಾಶವಿರುತ್ತದೆ. ಆಸಕ್ತರು 9441189710 (ಸರೋಜಿನಿ ಬನಾರಿ), 9845505543 ( ಕುಮಾರ ಸುಬ್ರಹ್ಮಣ್ಯ) ಇವರನ್ನು ಸಂಪರ್ಕಿಸಬಹುದೆಂದು ರಂಗಮನೆ ಅಧ್ಯಕ್ಷರಾದ ಡಾ||ಜೀವನ್ ರಾಂ ಸುಳ್ಯ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…