ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ದೇವಿ ಪಾತ್ರಧಾರಿಗೆ ಇದ್ದಕ್ಕಿದಂತೆ ಆವೇಶ ಬಂದಿರುವ ವಿಡಿಯೋ ವೈರಲ್ ಆಗಿದೆ. ಕಟೀಲು ಮೇಳದ ಬಯಲಾಟದಲ್ಲಿ ಅದರಲ್ಲೂ ಶ್ರೀ ದೇವೀ ಮಹಾತ್ಮೆ ಯಕ್ಷಗಾನ ಬಯಲಾಟದಲ್ಲಿ ಇಂತಹ ಪವಾಡಗಳು ಹಲವು ಬಾರಿ ನಡೆದಿವೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…