ಕಲೆ-ಸಂಸ್ಕೃತಿ

ಯಕ್ಷಗಾನ ತಾಳಮದ್ದಳೆ ನರಕಾಸುರ ಮೋಕ್ಷ ಕಾರ್ಯಕ್ರಮ: ಸೆ. 27ರಂದು ಯುಟ್ಯೂಬ್‌ನಲ್ಲಿ ಪ್ರಸಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕೊರೋನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಲಾ , ಕಾಲೇಜುಗಳು ಆರಂಭಗೊಳ್ಳದೆ ಶಿಕ್ಷಣವನ್ನು ಆನ್‌ಲೈನ್ ಮೂಲಕ ಕಲಿಯುವ ಅರ್ನಿವಾಯತೆ ತಲೆದೋರಿದರೂ ಸಾಂಸ್ಕೃತಿಕ ರಸದೌತಣವನ್ನು ನೀಡಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಮತ್ತು ಉಪನ್ಯಾಸಕರ ಸಹಕಾರದಿಂದ ನರಕಾಸುರ ಮೋಕ್ಷ ಎಂಬ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಯುಟ್ಯೂಬ್‌ನಲ್ಲಿ ಬಿತ್ತರಗೊಳ್ಳಲಿದೆ. ಈ ಕಾರ್ಯಕ್ರಮವು ಸೆ. 27ನೇ ತಾರೀಕಿನಂದು ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ.
Advertisement

ಮುಮ್ಮೇಳದಲ್ಲಿ ದೇವೆಂದ್ರನಾಗಿ ವಿದ್ಯಾರ್ಥಿನಿ ಕೃತಿ ಕೆ.ಎಂ, ನಾರದನಾಗಿ ಶ್ರೀ ವಿದ್ಯಾ ಬಿ.ಆರ್, ಶ್ರೀಕೃಷ್ಣನಾಗಿ ಗಹನಶ್ರೀ, ಸತ್ಯಭಾಮೆಯಾಗಿ ಭಾಗವಹಿಸಿದ ಶ್ರೇಯಾ, ನರಕಾಸುರನಾಗಿ ಅನೀಶ್ ಕೃಷ್ಣ, ಮುರಾಸುರನಾಗಿ ಅನ್ವಿತ್ ಗೊಪ, ದೇವದೂತನಾಗಿ ಭಗತ್ ಎಚ್ ಎನ್ ಭಾಗವಹಿಸಿರುತ್ತಾರೆ.

ಅದೇ ರೀತಿ ಹಿಮ್ಮೇಳದಲ್ಲಿ ಭಾಗವತಿಕೆಗೆ ಹೇಮಸ್ವಾತಿ ಕುರಿಯಾಜೆ, ಚೆಂಡೆಯಲ್ಲಿ ಅಂಬಾತನಯ ಅರ್ನಾಡಿ, ಮದ್ದಳೆಯಲ್ಲಿ ಭೀಮ ಭಾರದ್ವಾಜ್, ಚಕ್ರತಾಳದಲ್ಲಿ ನವೀನಕೃಷ್ಣ ಮತ್ತು ಸಾತ್ವಿಕ್ ವಿ ನಾಯಕ್ ಮತ್ತು ನಿರೂಪಕಿಯಗಿ ದೇವಿಕಾ ಕುರಿಯಾಜೆ ತಮ್ಮ ಸಹಕಾರವನ್ನು ನೀಡಿರುತ್ತಾರೆ. ಈ ಕಾರ್ಯಕ್ರಮದ ಸಾಹಿತ್ಯ ಮತ್ತು ನಿರ್ದೇಶನವನ್ನು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ ವಿ ಶೆಟ್ಟಿಗಾರ್ ,ಸಮನ್ವಯ ಮತ್ತು ಸಂಕಲನಕಾರರಾಗಿ ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕ ಅಜಯಶಾಸ್ತ್ರಿ ನಿರ್ವಹಿಸಿರುತ್ತಾರೆ. ಇದರ ಜೊತೆಗೆ ವಿವೇಕಾನಂದ ಪದವಿ ಕಾಲೇಜಿನ ವಿಕಸನ ಸ್ಟುಡಿಯೋ ಈ ಕಾರ್ಯಕ್ರಮಕ್ಕೆ ಸಂಪುರ್ಣ ಸಹಕಾರವನ್ನು ನೀಡಿದೆ.

ನಿಗದಿಪಡಿಸಲಾದ ಸಮಯದಲ್ಲಿ http://youtu.be/lr7i3SKQCBo ಲಿಂಕ್ ಓಪನ್ ಮಾಡುವ ಮೂಲಕ ಈ ಕಾರ್ಯಕ್ರಮವನ್ನು ವೀಕ್ಷಿಸಲು ಅವಕಾಶವಿದೆ. ಅದೇ ರೀತಿ ಯುಟ್ಯೂಬ್‌ನಲ್ಲಿ Vpuc Puttur ಎಂದು ಸರ್ಚ್ ಮಾಡಿದರೂ ಆಯ್ಕೆ ಲಭ್ಯವಿರುತ್ತದೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

5 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಭವಿಷ್ಯ ಕೆ ಪಿ

ಭವಿಷ್ಯ ಕೆ ಪಿ, 8 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ…

5 hours ago

ಜು.16 ರಿಂದ ಕರಾವಳಿ-ಮಲೆನಾಡು ಭಾಗದಲ್ಲಿ ಭಾರೀ ಮಳೆ ಎನ್ನುತ್ತಿದೆ ಹವಾಮಾನ ವರದಿ

ರಾಜ್ಯದ ವಿವಿದೆಡೆ ಸದ್ಯ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೂಡಾ…

6 hours ago

ಸಾವಯವ ತಾಲೂಕು-ಗೆಡ್ಡೆಗೆಣಸುಗಳ ಊರು ಜೋಯಿಡಾದಲ್ಲಿ ಬೆಳೆಗಳಿಗೆ ಹಂದಿ ಕಾಟ | ಕೃಷಿಗೆ ಅಪಾರ ಹಾನಿ

ಸಾವಯವ ತಾಲೂಕು ಎಂದು ಘೋಷಣೆ ಮಾಡಲು ಸಿದ್ಧವಾಗಿರುವ ಉತ್ತರಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ…

6 hours ago